"..ದೂರ ದೂರದವರೆಗೆ ಹಬ್ಬಿ ನಿಂತ
ತೋಟಗಳು, ನಡುಬಾಗಿಸಿದ ರೈತರು.
ಹೀಗೆ ಹೂಜಿ ಒಂದು ಬಲಿಷ್ಠ ರಾಷ್ಟ್ರ.
ಒಮ್ಮೊಮ್ಮೆ ಅದರ ಖಾಲಿತನ ತುಂಬಲಿಕ್ಕೆ
ತಯಾರಿ ನಡೆಯುತ್ತೆ. ಅದು
ರಾಜನ ಅಧಿಕಾರಕ್ಕೆ
ಸೂಳೆಯ ಮೊಲೆತುರಿತಕ್ಕೆ
ವಿದೂಷಕನ ವ್ಯಂಗ್ಯಕ್ಕೆ.."
-ರವಿ ದ್ರಾವಿಡ (ಒಂದು ಹೂಜಿ ಮತ್ತು ಕವಣೆ ಏಟು)
* ಇದು ರವಿ ದ್ರಾವಿಡರ 'ಒಂದು ಹೂಜಿ ಮತ್ತು ಕವಣೆ ಏಟು' ಕವಿತೆಗೆ ಬಿಡಿಸಿದ ಇಲ್ಲಸ್ಟ್ರೇಷನ್, ಮೇಲಿನವು ಇದೇ ಕವಿತೆಯಿಂದ ಆಯ್ದ ಸಾಲುಗಳು.